ಈ ನೆಲ ನನಗೆ ಹೆಸರು, ಹಿರಿಮೆ ಹಾಗೂ ಹೊಣೆಗಾರಿಕೆಯನ್ನು ನೀಡಿದೆ. ಅದಕ್ಕಾಗಿ ನಮ್ಮ ಕನ್ನಡ ಭಾಷೆಯ ಉನ್ನತಿಗಾಗಿ ಇಡುತ್ತಿರುವ ಒಂದು ದಿಟ್ಟ ಹೆಜ್ಜೆ - ಕನ್ನಡ ತಂತ್ರಜ್ಞಾನ ಅಭಿವೃದ್ಧಿ ತಂಡ.
ನಾನಾಜಿ ದೇಶಮುಖ್ ಎಂಬ ಹೆಸರು ಭಾರತೀಯ ರಾಜಕೀಯ ಇತಿಹಾಸದಲ್ಲಿ ಸಂಘಟನಾ ಶಕ್ತಿ ಹಾಗೂ ಕಾರ್ಯಚತುರತೆಗೆ ಪ್ರಖ್ಯಾತಿ ಗಳಿಸಿದ ಹೆಸರು. ತಮ್ಮ ಅಮೋಘ ಸಾರ್ವಜನಿಕ ಸೇವೆಗಾಗಿ ಭಾರತರತ್ನ ಪಡೆದ ಅವರು ಭಾರತೀಯ ಜನಸಂಘ ಪಕ್ಷ ಮತ್ತು ಆರ್.ಎಸ್.ಎಸ್. ನ ಹಿರಿಯ ನಾಯಕರಾಗಿದ್ದವರು.
ಈ ಜವಾಬ್ದಾರಿಯ ಜತೆಗೆ ನನಗೆ ಬೆಂಗಳೂರು ಪಶ್ಚಿಮ ವಲಯದ ಕೋವಿಡ್ 19 ರ ಸಮಗ್ರ ನಿರ್ವಹಣೆಯನ್ನೂ ಸಹ ನೀಡಲಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಹಲವು ಸುತ್ತಿನ ಸಭೆ ಕರೆಯಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು, ಬಿಬಿಎಂಪಿ ಸದಸ್ಯರು ಹಾಗೂ ಪಶ್ಚಿಮ ವಲಯದ ಎಲ್ಲಾ 6 ವಿಧಾನಸಭಾ ಕ್ಷೇತ್ರಗಳ ಜನಪ್ರತಿನಿಧಿಗಳೊಂದಿಗೆ ಹಲವು ವಿಚಾರಗಳನ್ನು ಚರ್ಚಿಸಿದ್ದೇನೆ.
ಈ ಜವಾಬ್ದಾರಿಯ ಜತೆಗೆ ನನಗೆ ಬೆಂಗಳೂರು ಪಶ್ಚಿಮ ವಲಯದ ಕೋವಿಡ್ 19 ರ ಸಮಗ್ರ ನಿರ್ವಹಣೆಯನ್ನೂ ಸಹ ನೀಡಲಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಹಲವು ಸುತ್ತಿನ ಸಭೆ ಕರೆಯಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು, ಬಿಬಿಎಂಪಿ ಸದಸ್ಯರು ಹಾಗೂ ಪಶ್ಚಿಮ ವಲಯದ ಎಲ್ಲಾ 6 ವಿಧಾನಸಭಾ ಕ್ಷೇತ್ರಗಳ ಜನಪ್ರತಿನಿಧಿಗಳೊಂದಿಗೆ ಹಲವು ವಿಚಾರಗಳನ್ನು ಚರ್ಚಿಸಿದ್ದೇನೆ.
ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಒಂದು ವರ್ಷದ ಆಡಳಿತಾವಧಿಯನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಹಲವಾರು ಸಾಧನೆಗಳು, ಸವಾಲುಗಳು ಹಾಗೂ ಯೋಜನೆಗಳ ಬಗ್ಗೆ ಹಂಚಿಕೊಳ್ಳಲು ಬಯಸುತ್ತೇನೆ.